ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಹಾಗೂ ಕಾರ್ಯಕರ್ತರ ವಿಶೇಷ ಸಭೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ,
ಬಿ ಎಲ್. ಎ 2 ಹಾಗೂ ಕಾರ್ಯಕರ್ತರ ವಿಶೇಷ ಸಭೆಯು ಇಂದು ಅಸೈಗೋಳಿ ಬಂಟರ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಉಸ್ತುವಾರಿಗಳಾದ
ಶ್ರೀ ರಾಧಾಮೋಹನ್ ಅಗರ್ವಾವಾಲ್ ಗಣಉಪಸ್ಥಿತಿಯಲ್ಲಿ ವಿಶೇಷ ಸಭೆ ನಡೆಯಿತು.


ಸಭೆ ಪ್ರಾರಂಭದ ಮೊದಲು ವಂದೇ ಮಾತರಂ ಹಾಡಿ, ದೀಪ ಬೆಳಗಿಸಿ ಅತಿಥಿ ಗಣ್ಯರಿಂದ ತಾಯಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು ಬಿಜೆಪಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೈತ ಬೈಲ್ ಸ್ವಾಗತಿಸಿದರು,

ಬಿಜೆಪಿ ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ ವಕೀಲರಾದ ಮೋಹನ್ ರಾಜ್ ಕೆ ಆರ್ ಪ್ರಸ್ತಾವಿಕವಾಗಿ ಮಂಗಳೂರು ಮಂಡಲ ದ ಸಂಘಟನಾತ್ಮಕ ವಿಷಯಗಳ ಬಗ್ಗೆ ವರದಿ ಮಂಡಿಸಿದರು
ಈ ಸಭೆಯ ವೇದಿಕೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಬಿಜೆಪಿ ರಾಜ್ಯ ಕಾರ್ಯದರ್ಶಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ವಿಧಾನ ಪರಿಷತ್ ಶಾಸಕರು ಕಿಶೋರ್ ಕುಮಾರ್ ಬೋಟ್ಯಾಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಮಂಗಳೂರು ಮಂಡಲದ ಪ್ರಭಾರಿ ಪೂಜಾ ಪೈ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ರವೀಂದ್ರ ಶೆಟ್ಟಿ ಉಳಿದೋಟ್ಟು, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ , ಜಿಲ್ಲಾ ಪ್ರಕೋಷ್ಟಗಳ ಸಂಚಾಲಕರು
ಸುಧೀರ್ ಶೆಟ್ಟಿ ಕಣ್ಣೂರು ,ಮಂಗಳೂರು ಮಂಡಲದ ಬಿ ಎಲ್ ಎ-1 ಸಂಯೋಜಕರಾದ ಜಯ ಶ್ರೀ ಕರ್ಕೆರ, ಮಾಜಿ ಮಂತ್ರಿಗಳು ನಾಗರಾಜ ಶೆಟ್ಟಿ, ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರ ಶೇಖರ್ ಉಚ್ಚಿಲ ರಾಜ್ಯ ಮೀನುಗಾರ ಪ್ರಕೋಷ್ಟ ಸಹ ಸಂಚಾಲಕರು ಯಶವಂತ ಅಮೀನ್ , ಜಿಲ್ಲಾ ವಕ್ತಾರ ಜೀವನ್ ತೊಕ್ಕೊಟ್ಟು, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಹೇಮಂತ್ ಶೆಟ್ಟಿ ,ಹಿರಿಯ ಮುಖಂಡರುಗಳಾದ ಸೀತಾರಾಮ ಬಂಗೇರ ಟಿ ಜಿ ರಾಜಾರಾಮ್ ಭಟ್,ಜಿಲ್ಲಾ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಬಿ ಎಲ್ ಎ 2 ಗಳು ಹೆಚ್ಚಿನ ಸಂಖ್ಯೆ ಉಪಸ್ಥಿತರಿದ್ದರು

ಕಾರ್ಯಕ್ರಮವನ್ನು ಮಂಗಳೂರು ಮಂಡಲದ ಉಪಾಧ್ಯಕ್ಷರು
ಮನೋಜ್ ಆಚಾರ್ಯ ನಿರೂಪಿಸಿದರು. ಬಿಜೆಪಿ ಮಂಗಳೂರು ಮಂಡಲದ ಕಾರ್ಯದರ್ಶಿ ದಯಾನಂದ್ ತೊಕ್ಕೊಟ್ಟು ವಂದಿಸಿದರು